ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.
UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm