ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.



UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am