ಬ್ರೇಕಿಂಗ್ ನ್ಯೂಸ್
05-12-24 11:52 am Mangalore Correspondent ಕರಾವಳಿ
ಮಂಗಳೂರು, ಡಿ.5: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದು ಪುತ್ತೂರು, ಬೆಳ್ತಂಗಡಿ, ಸುಳ್ಯದಲ್ಲಿ ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷಾದ್ (27), ಸುಳ್ಯ ತಾಲೂಕಿನ ಬೆಳ್ಳಾರೆಯ ಸಿದ್ದೀಕ್ ಮತ್ತು ಪುತ್ತೂರಿನ ಕೆಯ್ಯೂರು ನಿವಾಸಿ ಉಮ್ಮರ್ ಎನ್ನುವವರ ಮನೆಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಂದಿರುವ ಎನ್.ಐ.ಎ ಅಧಿಕಾರಿಗಳು ಏಕಕಾಲದಲ್ಲಿ ಬೆಳ್ಳಂಬೆಳಗ್ಗೆ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ಇವರಿಗೆ, ಈ ಹಿಂದೆ ವಿಚಾರಣೆ ಹಾಜರಾಗುವಂತೆ ಎಸ್ಐಎ ನೋಟಿಸ್ ನೀಡಿತ್ತು. ಮೂರು ಮನೆಗಳಲ್ಲೂ ಪರಿಸೀಲನೆ ನಡಸಿದ್ದಾರೆ. ನೌಷದ್ ಪತ್ತೆಗಾಗಿ ಎನ್.ಐ.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಅಬೂಬಕ್ಕರ್ ಸಿದ್ಧೀಕ್ ಪತ್ನಿಯ ಸಹೋದರನಾಗಿರುವ ಉಮ್ಮರ್ ಶಿವಮೊಗ್ಗದ ಮಸೀದಿಯೊಂದರಲ್ಲಿ ಧರ್ಮಗುರುವಾಗಿದ್ದು ಪ್ರಕರಣದಲ್ಲಿ ಶಾಮೀಲಾತಿ ಇರುವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ. ಸಿದ್ದೀಕ್ ಪತ್ತೆಗೂ ಎರಡು ಲಕ್ಷ ಬಹುಮಾನ ಘೋಷಿಸಲಾಗಿತ್ತು.
ಹಲವು ಬಾರಿ ಸಿದ್ದಿಕ್ ಮನೆಗೆ ನೋಟೀಸ್ ಕೊಟ್ಟಿದ್ದ ಅಧಿಕಾರಿಗಳು ಇದೀಗ ಮತ್ತೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 2022ರ ಜುಲೈ 26ರಂದು ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.
NIA conducts raids at various locations in India, three houses searched at sullia, puttur and Belthangady in Mangalore. National Investigating Agency (NIA) on Wednesday conducted raids at 16 different locations across karnataka, including Bengaluru, Kodagu, Chennai, and Ernakulam, in connection with the 2022 murder of BJP Youth Wing leader Praveen Nettaru in Dakshina Kannada.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am