ಬ್ರೇಕಿಂಗ್ ನ್ಯೂಸ್
05-12-24 02:49 pm Udupi Correspondent ಕರಾವಳಿ
ಕುಂದಾಪುರ, ಡಿ.5: ಮದುವೆ ನಿಗದಿಯಾಗಿದ್ದ ಯುವಕನೋರ್ವ ಮದುವೆಗೆ ಕೆಲವೇ ದಿನ ಇರುವಾಗ ತಾಯಿಗೆ ಹುಷಾರಿಲ್ಲವೆಂದು ಹೇಳಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬ ಯುವತಿಯನ್ನು ಕಾರ್ತಿಕ್(28) ಎಂಬ ಯುವಕನಿಗೆ ಮದುವೆ ಮಾತುಕತೆ ಮಾಡಿದ್ದು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯವಾಗಿತ್ತು.
ಅದರಂತೆ ಜು.16ರಂದು ಮದುವೆ ನೋಂದಣಿ ಮಾಡಲಾಗಿತ್ತು. ಈ ನಡುವೆ, ಮದುವೆಗೆ ಸಿದ್ಧತೆಯೂ ನಡೆದಿತ್ತು. ಆದರೆ ನ.27ರಂದು ಕಾರ್ತಿಕ್, ತಾನು ಮದುವೆಯಾಗಬೇಕಿದ್ದ ಜಯಲಕ್ಷ್ಮೀಗೆ ಕರೆ ಮಾಡಿ, ಕೋಟೇಶ್ವರದಲ್ಲಿದ್ದೇನೆ, ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿದ್ದರು. ನಂತರ ಅವರು ವಾಪಸ್ಸು ಬಾರದೇ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಕುಂದಾಪುರ ಠಾಣೆಯಲ್ಲಿ ದೂರಲಾಗಿದೆ.
ಯುವಕ 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್ ಇದೆ, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Udupi Bride groom goes missing two days before marriage at Kundapura. The missing person has been identified as Karthik (28).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am