ಬ್ರೇಕಿಂಗ್ ನ್ಯೂಸ್
05-12-24 02:49 pm Udupi Correspondent ಕರಾವಳಿ
ಕುಂದಾಪುರ, ಡಿ.5: ಮದುವೆ ನಿಗದಿಯಾಗಿದ್ದ ಯುವಕನೋರ್ವ ಮದುವೆಗೆ ಕೆಲವೇ ದಿನ ಇರುವಾಗ ತಾಯಿಗೆ ಹುಷಾರಿಲ್ಲವೆಂದು ಹೇಳಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬ ಯುವತಿಯನ್ನು ಕಾರ್ತಿಕ್(28) ಎಂಬ ಯುವಕನಿಗೆ ಮದುವೆ ಮಾತುಕತೆ ಮಾಡಿದ್ದು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯವಾಗಿತ್ತು.
ಅದರಂತೆ ಜು.16ರಂದು ಮದುವೆ ನೋಂದಣಿ ಮಾಡಲಾಗಿತ್ತು. ಈ ನಡುವೆ, ಮದುವೆಗೆ ಸಿದ್ಧತೆಯೂ ನಡೆದಿತ್ತು. ಆದರೆ ನ.27ರಂದು ಕಾರ್ತಿಕ್, ತಾನು ಮದುವೆಯಾಗಬೇಕಿದ್ದ ಜಯಲಕ್ಷ್ಮೀಗೆ ಕರೆ ಮಾಡಿ, ಕೋಟೇಶ್ವರದಲ್ಲಿದ್ದೇನೆ, ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿದ್ದರು. ನಂತರ ಅವರು ವಾಪಸ್ಸು ಬಾರದೇ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಕುಂದಾಪುರ ಠಾಣೆಯಲ್ಲಿ ದೂರಲಾಗಿದೆ.
ಯುವಕ 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್ ಇದೆ, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Udupi Bride groom goes missing two days before marriage at Kundapura. The missing person has been identified as Karthik (28).
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm