ಬ್ರೇಕಿಂಗ್ ನ್ಯೂಸ್
05-12-24 04:12 pm Mangalore Correspondent ಕರಾವಳಿ
ಮಂಗಳೂರು, ಡಿ.5: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಮಾದಕ ದ್ರವ್ಯಗಳು, ಮೊಬೈಲ್ ಸಹಿತ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಜೈಲು ಅಧೀಕ್ಷಕ ಬಿ.ಟಿ.ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆ ಬಾಕಿಯಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರ್ತವ್ಯಕ್ಕೆ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.
ಜು.25ರಂದು ಮುಂಜಾನೆ 4 ಗಂಟೆಗೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಇನ್ ಸ್ಪೆಕ್ಟರ್ಗಳು ಸೇರಿದಂತೆ 150 ಪೊಲೀಸರು ಏಕಕಾಲದಲ್ಲಿ ಜೈಲಿಗೆ ದಾಳಿ ನಡೆಸಿದ್ದರು, ಈ ಸಂದರ್ಭ ಗಾಂಜಾ ಸಹಿತ ಹಲವಾರು ಪ್ಯಾಕೆಟ್ ಮಾದಕ ವಸ್ತುಗಳು, 25 ಮೊಬೈಲ್ ಫೋನ್, ಬ್ಲೂಟೂಥ್, ಐದು ಇಯರ್ ಫೋನ್, ಪೆನ್ ಡೈವ್, ಎರಡು ಚಾರ್ಜರ್ ಗಳು, ಕತ್ತರಿಗಳು, ಮೂರು ಕೇಬಲ್ ವಶಪಡಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.
Mangalore jail superintendent, suspended over prohibited goods in prison. The suspended officer is BT Obaleshappa. The suspension follows a recent raid on the district prison.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am