ಬ್ರೇಕಿಂಗ್ ನ್ಯೂಸ್
07-12-24 10:23 pm Udupi Correspondent ಕರಾವಳಿ
ಕುಂದಾಪುರ, ಡಿ.7: ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಸೋದರರ ಪೈಕಿ ಇಬ್ಬರು ದುರಂತ ನೀರುಪಾಲಾದ ಘಟನೆ ಕುಂದಾಪುರ ಕೋಡಿ ಬೀಚ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ಗ್ರಾಮದ ದರ್ಶನ್ (18), ಧನರಾಜ್ (23) ಮೃತರು. ನೀರಿಗಿಳಿದ ಇಬ್ಬರು ಯುವಕರು ನೀರುಪಾಲಾಗಿದ್ದರೆ ಮತ್ತೋರ್ವ ಸೋದರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮೂವರು ಮಕ್ಕಳೊಂದಿಗೆ ಕೋಡಿ ಬೀಚ್ಗೆ ಬಂದಿದ್ದರು.
ಹೆತ್ತವರ ಎದುರಲ್ಲೇ ದರ್ಶನ್ (18), ಧನರಾಜ್ (23) ಹಾಗೂ ಧನುಷ್ ನೀರಿಗಿಳಿದು ಸ್ನಾನಕ್ಕೆ ತೊಡಗಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಲುಕಿದ ದರ್ಶನ್ ಮತ್ತು ಧನರಾಜ್ ಕೊಚ್ಚಿ ಹೋಗಿದ್ದರೆ, ಜೊತೆಗಿದ್ದ ಧನುಷ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬೆಳೆದು ನಿಂತ ಇಬ್ಬರು ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
A tragic incident occurred on Saturday evening at Kodi Beach in Kundapur taluk, where three brothers drowned while swimming in the Arabian sea. One of them was rescued, while the other two lost their lives.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm