ಬ್ರೇಕಿಂಗ್ ನ್ಯೂಸ್
07-12-24 10:23 pm Udupi Correspondent ಕರಾವಳಿ
ಕುಂದಾಪುರ, ಡಿ.7: ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಸೋದರರ ಪೈಕಿ ಇಬ್ಬರು ದುರಂತ ನೀರುಪಾಲಾದ ಘಟನೆ ಕುಂದಾಪುರ ಕೋಡಿ ಬೀಚ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ಗ್ರಾಮದ ದರ್ಶನ್ (18), ಧನರಾಜ್ (23) ಮೃತರು. ನೀರಿಗಿಳಿದ ಇಬ್ಬರು ಯುವಕರು ನೀರುಪಾಲಾಗಿದ್ದರೆ ಮತ್ತೋರ್ವ ಸೋದರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮೂವರು ಮಕ್ಕಳೊಂದಿಗೆ ಕೋಡಿ ಬೀಚ್ಗೆ ಬಂದಿದ್ದರು.
ಹೆತ್ತವರ ಎದುರಲ್ಲೇ ದರ್ಶನ್ (18), ಧನರಾಜ್ (23) ಹಾಗೂ ಧನುಷ್ ನೀರಿಗಿಳಿದು ಸ್ನಾನಕ್ಕೆ ತೊಡಗಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಲುಕಿದ ದರ್ಶನ್ ಮತ್ತು ಧನರಾಜ್ ಕೊಚ್ಚಿ ಹೋಗಿದ್ದರೆ, ಜೊತೆಗಿದ್ದ ಧನುಷ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬೆಳೆದು ನಿಂತ ಇಬ್ಬರು ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
A tragic incident occurred on Saturday evening at Kodi Beach in Kundapur taluk, where three brothers drowned while swimming in the Arabian sea. One of them was rescued, while the other two lost their lives.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am