ಬ್ರೇಕಿಂಗ್ ನ್ಯೂಸ್
07-12-24 10:23 pm Udupi Correspondent ಕರಾವಳಿ
ಕುಂದಾಪುರ, ಡಿ.7: ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಸೋದರರ ಪೈಕಿ ಇಬ್ಬರು ದುರಂತ ನೀರುಪಾಲಾದ ಘಟನೆ ಕುಂದಾಪುರ ಕೋಡಿ ಬೀಚ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ಗ್ರಾಮದ ದರ್ಶನ್ (18), ಧನರಾಜ್ (23) ಮೃತರು. ನೀರಿಗಿಳಿದ ಇಬ್ಬರು ಯುವಕರು ನೀರುಪಾಲಾಗಿದ್ದರೆ ಮತ್ತೋರ್ವ ಸೋದರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮೂವರು ಮಕ್ಕಳೊಂದಿಗೆ ಕೋಡಿ ಬೀಚ್ಗೆ ಬಂದಿದ್ದರು.
ಹೆತ್ತವರ ಎದುರಲ್ಲೇ ದರ್ಶನ್ (18), ಧನರಾಜ್ (23) ಹಾಗೂ ಧನುಷ್ ನೀರಿಗಿಳಿದು ಸ್ನಾನಕ್ಕೆ ತೊಡಗಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಲುಕಿದ ದರ್ಶನ್ ಮತ್ತು ಧನರಾಜ್ ಕೊಚ್ಚಿ ಹೋಗಿದ್ದರೆ, ಜೊತೆಗಿದ್ದ ಧನುಷ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬೆಳೆದು ನಿಂತ ಇಬ್ಬರು ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
A tragic incident occurred on Saturday evening at Kodi Beach in Kundapur taluk, where three brothers drowned while swimming in the Arabian sea. One of them was rescued, while the other two lost their lives.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am