ಬ್ರೇಕಿಂಗ್ ನ್ಯೂಸ್
07-12-24 10:23 pm Udupi Correspondent ಕರಾವಳಿ
ಕುಂದಾಪುರ, ಡಿ.7: ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಸೋದರರ ಪೈಕಿ ಇಬ್ಬರು ದುರಂತ ನೀರುಪಾಲಾದ ಘಟನೆ ಕುಂದಾಪುರ ಕೋಡಿ ಬೀಚ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ಗ್ರಾಮದ ದರ್ಶನ್ (18), ಧನರಾಜ್ (23) ಮೃತರು. ನೀರಿಗಿಳಿದ ಇಬ್ಬರು ಯುವಕರು ನೀರುಪಾಲಾಗಿದ್ದರೆ ಮತ್ತೋರ್ವ ಸೋದರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮೂವರು ಮಕ್ಕಳೊಂದಿಗೆ ಕೋಡಿ ಬೀಚ್ಗೆ ಬಂದಿದ್ದರು.
ಹೆತ್ತವರ ಎದುರಲ್ಲೇ ದರ್ಶನ್ (18), ಧನರಾಜ್ (23) ಹಾಗೂ ಧನುಷ್ ನೀರಿಗಿಳಿದು ಸ್ನಾನಕ್ಕೆ ತೊಡಗಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಲುಕಿದ ದರ್ಶನ್ ಮತ್ತು ಧನರಾಜ್ ಕೊಚ್ಚಿ ಹೋಗಿದ್ದರೆ, ಜೊತೆಗಿದ್ದ ಧನುಷ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬೆಳೆದು ನಿಂತ ಇಬ್ಬರು ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
A tragic incident occurred on Saturday evening at Kodi Beach in Kundapur taluk, where three brothers drowned while swimming in the Arabian sea. One of them was rescued, while the other two lost their lives.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm