ಬ್ರೇಕಿಂಗ್ ನ್ಯೂಸ್
08-12-24 09:18 pm Mangalore Correspondent ಕರಾವಳಿ
ಮಂಗಳೂರು, ಡಿ.8: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿದ್ದ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಒಮ್ಮಿಂದೊಮ್ಮೆಲೇ ಭಾರೀ ಮಳೆಯಾಗಿದ್ದು ಇಡೀ ಮಳೆಗಾಲದ ಮಳೆಯನ್ನು ಒಂದೇ ದಿನ ಅನುಭವಿಸಿದ್ದೂ ಆಗಿತ್ತು. ಇದೀಗ ಮತ್ತೆ ಚಂಡಮಾರುತ ಕಾಣಿಸುವ ಬಗ್ಗೆ ಸೂಚನೆ ನೀಡಲಾಗಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ ಆರಂಭದಲ್ಲಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಗಿತ್ತು. ಅಪರೂಪ ಎನ್ನುವಂತೆ ಮಾರುತ ನಿಧಾನ ಗತಿಯಲ್ಲಿ ಸಾಗಿದ್ದರಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಿಡಿಲು ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ಹಾನಿಯಿಂದ ಜನ ಸುಧಾರಿಸುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್ ಸೃಷ್ಟಿಯಾಗಲಿದೆ ಎಂದು ಹೇಳಿರುವುದು ಆತಂಕ ಮೂಡಿಸಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2ನೇ ವಾಯುಭಾರ ಕುಸಿತವು ಡಿಸೆಂಬರ್ 16ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 - 18ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
The people of South Karnataka and the coastal areas were devastated by the storm of Cyclone Fangal, which had formed in the Bay of Bengal. It rained heavily all at once, and experienced the rain of the entire monsoon season in a single day.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am