ಬ್ರೇಕಿಂಗ್ ನ್ಯೂಸ್
09-12-24 03:26 pm Mangalore Correspondent ಕರಾವಳಿ
ಪುತ್ತೂರು, ಡಿ.9: ವಿಟ್ಲ ಠಾಣೆ ವ್ಯಾಪ್ತಿಯ ಪೆರಾಜೆ ಗ್ರಾಮದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಜೋಕಾಲಿಗೆ ಸಿಲುಕಿ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದ್ದ ಸುದ್ದಿಗೆ ತಿರುವು ಸಿಕ್ಕಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದಾಗ, ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬಂದಿದ್ದು, ಹೆತ್ತವರ ದೂರಿನಂತೆ ಅದೇ ರೀತಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಅದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಬಗ್ಗೆ ಪೊಲೀಸರು ನಿರ್ಧಾರಕ್ಕೆ ಬಂದಿಲ್ಲ.
ಬುಡೋಳಿ ಗ್ರಾಮದ ಶೇರಾ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ, ಪೆರಾಜೆ ಗ್ರಾಮದ ಮದಕ ನಿವಾಸಿ ಕಿಶೋರ್ ಎಂಬವರ ಪುತ್ರಿ ತೀರ್ಥಶ್ರೀ(10) ಮೃತ ಬಾಲಕಿ. ಭಾನುವಾರ ರಾತ್ರಿ ಮನೆಯೊಳಗಿನ ಕೋಣೆಯಲ್ಲಿ ಬಟ್ಟೆ ಹಾಕಲು ಅಳವಡಿಸಿದ್ದ ಸ್ಟೀಲ್ ಸರಳಿಗೆ ಚೂಡಿದಾರದ ಹಗ್ಗದ ಒಂದು ತುದಿಯನ್ನು ಕಟ್ಟಿದ್ದು, ಮತ್ತೊಂದು ತುದಿಯನ್ನು ಬಾಲಕಿಯ ಕುತ್ತಿಗೆಗೆ ಕಟ್ಟಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ರಾತ್ರಿಯೇ ಮನೆಯವರು ನೋಡಿದ್ದು, ಹಗ್ಗ ಬಿಚ್ಚಿ ಬಾಲಕಿಯನ್ನು ರಕ್ಷಣೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಬೆಳಗ್ಗಿನ ವೇಳೆಗೆ ಸುದ್ದಿಯಾಗಿದ್ದು ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವಿಗೀಡಾಗಿದ್ದಾಗಿ ವದಂತಿ ಹರಡಿತ್ತು. ಆದರೆ ಪೊಲೀಸರು ಮನೆಯವರನ್ನು ವಿಚಾರಣೆ ನಡೆಸಿದಾಗ, ಸೀರೆಯಲ್ಲ, ಚೂಡಿದಾರದ ಹಗ್ಗ ಎಂದು ತಿಳಿದುಬಂದಿತ್ತು. ಭಾನುವಾರ ಆಗಿದ್ದರಿಂದ ಬಾಲಕಿಗೆ ಶಾಲೆಗೆ ರಜೆ ಇದ್ದುದರಿಂದ ಬಾಲಕಿಗೆ ಮನೆಯಲ್ಲಿ ಏನು ಆಗಿತ್ತು, ಇಷ್ಟು ಸಣ್ಣ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿದೆಯೇ, ಇದರ ಹಿಂದೆ ಬೇರೇನಾದರೂ ಕೈವಾಡ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ. ವಿಟ್ಲ ಪೊಲೀಸರು ಸದ್ಯ ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದಾರೆ.
10 year old girl commits suicide using swing at Vitla in Mangalore. Initially was said she was playing on the swing and accidentally entangled her neck. But now police are suspecting it a suicide and investigating the case. The victim, Theerthashree, was the daughter of Kishore, a resident of Madala. She was a student of Shera School.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am