ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm