ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am