ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.



ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm