ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.



ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am