ಬ್ರೇಕಿಂಗ್ ನ್ಯೂಸ್
16-12-24 09:01 pm Mangalore Correspondent ಕರಾವಳಿ
ಮಂಗಳೂರು, ಡಿ.16: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1ನೇ ರ್ಯಾಂಕ್ ಗಳಿಸಿದ್ದಾರೆ.
ಉತ್ತರಾಖಂಡದಲ್ಲಿ ಹುಟ್ಟಿ ಲಕ್ನೋದಲ್ಲಿ ಬೆಳೆದ ಹಿಮಾಂಶು ಥಾಪ್ಲಿಯಾಲ್ ಜೆಇಇ ಪರೀಕ್ಷೆಯಲ್ಲಿ 5,83,000 ಅಂಕಗಳೊಂದಿಗೆ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಆರಂಭಿಸಿದ್ದರು. ಪಿಥೋರಗಢದ ಎನ್ ಪಿಎಸ್ಇಐನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ನಲ್ಲಿ ಬಿ ಟೆಕ್ ಪಡೆದು, ನ್ಯಾನೊ ತಂತ್ರಜ್ಞಾನದಲ್ಲಿ (2021-2023) ಎಂಟೆಕ್ ಮಾಡುವುದಕ್ಕಾಗಿ ಗೇಟ್ ಎಕ್ಸಾಂ ಮೂಲಕ ಎನ್ಐಟಿಕೆಯಲ್ಲಿ ಸೀಟು ಪಡೆದಿದ್ದರು.

ಭಾರತೀಯ ಟೆಲಿಕಾಂ ಸೇವೆಗಳಿಗೆ ಸೇರಬೇಕೆಂಬ ಗುರಿ ಇಟ್ಟುಕೊಂಡಿರುವ ಹಿಮಾಂಶು, ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸುವುದು ಆರಂಭದಲ್ಲಿ ತುಂಬ ಕಷ್ಟವಾಗಿತ್ತು. ಎನ್ಐಡಿಕೆ ಸೇರಿದ ಬಳಿಕ ನನ್ನ ದೃಷ್ಟಿಕೋನ ಬದಲಾಯಿತು. ನನ್ನ ವ್ಯಕ್ತಿತ್ವ ಮತ್ತು ಮನಸ್ಥಿತಿಯನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ. ಸರಿಯಾದ ಸಮಯಕ್ಕೆ ಸೂಕ್ತ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ.
Himanshu Thapliyal, an alumnus of the National Institute of Technology - Karnataka (NIT-K), Surathkal, Mangaluru, has secured the all-India first rank in the Engineering Services Examination conducted by the UPSC in 2024.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am