ಬ್ರೇಕಿಂಗ್ ನ್ಯೂಸ್
16-12-24 09:01 pm Mangalore Correspondent ಕರಾವಳಿ
ಮಂಗಳೂರು, ಡಿ.16: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1ನೇ ರ್ಯಾಂಕ್ ಗಳಿಸಿದ್ದಾರೆ.
ಉತ್ತರಾಖಂಡದಲ್ಲಿ ಹುಟ್ಟಿ ಲಕ್ನೋದಲ್ಲಿ ಬೆಳೆದ ಹಿಮಾಂಶು ಥಾಪ್ಲಿಯಾಲ್ ಜೆಇಇ ಪರೀಕ್ಷೆಯಲ್ಲಿ 5,83,000 ಅಂಕಗಳೊಂದಿಗೆ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಆರಂಭಿಸಿದ್ದರು. ಪಿಥೋರಗಢದ ಎನ್ ಪಿಎಸ್ಇಐನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ನಲ್ಲಿ ಬಿ ಟೆಕ್ ಪಡೆದು, ನ್ಯಾನೊ ತಂತ್ರಜ್ಞಾನದಲ್ಲಿ (2021-2023) ಎಂಟೆಕ್ ಮಾಡುವುದಕ್ಕಾಗಿ ಗೇಟ್ ಎಕ್ಸಾಂ ಮೂಲಕ ಎನ್ಐಟಿಕೆಯಲ್ಲಿ ಸೀಟು ಪಡೆದಿದ್ದರು.

ಭಾರತೀಯ ಟೆಲಿಕಾಂ ಸೇವೆಗಳಿಗೆ ಸೇರಬೇಕೆಂಬ ಗುರಿ ಇಟ್ಟುಕೊಂಡಿರುವ ಹಿಮಾಂಶು, ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸುವುದು ಆರಂಭದಲ್ಲಿ ತುಂಬ ಕಷ್ಟವಾಗಿತ್ತು. ಎನ್ಐಡಿಕೆ ಸೇರಿದ ಬಳಿಕ ನನ್ನ ದೃಷ್ಟಿಕೋನ ಬದಲಾಯಿತು. ನನ್ನ ವ್ಯಕ್ತಿತ್ವ ಮತ್ತು ಮನಸ್ಥಿತಿಯನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ. ಸರಿಯಾದ ಸಮಯಕ್ಕೆ ಸೂಕ್ತ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ.
Himanshu Thapliyal, an alumnus of the National Institute of Technology - Karnataka (NIT-K), Surathkal, Mangaluru, has secured the all-India first rank in the Engineering Services Examination conducted by the UPSC in 2024.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm