ಬ್ರೇಕಿಂಗ್ ನ್ಯೂಸ್
16-12-24 09:01 pm Mangalore Correspondent ಕರಾವಳಿ
ಮಂಗಳೂರು, ಡಿ.16: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1ನೇ ರ್ಯಾಂಕ್ ಗಳಿಸಿದ್ದಾರೆ.
ಉತ್ತರಾಖಂಡದಲ್ಲಿ ಹುಟ್ಟಿ ಲಕ್ನೋದಲ್ಲಿ ಬೆಳೆದ ಹಿಮಾಂಶು ಥಾಪ್ಲಿಯಾಲ್ ಜೆಇಇ ಪರೀಕ್ಷೆಯಲ್ಲಿ 5,83,000 ಅಂಕಗಳೊಂದಿಗೆ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಆರಂಭಿಸಿದ್ದರು. ಪಿಥೋರಗಢದ ಎನ್ ಪಿಎಸ್ಇಐನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ನಲ್ಲಿ ಬಿ ಟೆಕ್ ಪಡೆದು, ನ್ಯಾನೊ ತಂತ್ರಜ್ಞಾನದಲ್ಲಿ (2021-2023) ಎಂಟೆಕ್ ಮಾಡುವುದಕ್ಕಾಗಿ ಗೇಟ್ ಎಕ್ಸಾಂ ಮೂಲಕ ಎನ್ಐಟಿಕೆಯಲ್ಲಿ ಸೀಟು ಪಡೆದಿದ್ದರು.

ಭಾರತೀಯ ಟೆಲಿಕಾಂ ಸೇವೆಗಳಿಗೆ ಸೇರಬೇಕೆಂಬ ಗುರಿ ಇಟ್ಟುಕೊಂಡಿರುವ ಹಿಮಾಂಶು, ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸುವುದು ಆರಂಭದಲ್ಲಿ ತುಂಬ ಕಷ್ಟವಾಗಿತ್ತು. ಎನ್ಐಡಿಕೆ ಸೇರಿದ ಬಳಿಕ ನನ್ನ ದೃಷ್ಟಿಕೋನ ಬದಲಾಯಿತು. ನನ್ನ ವ್ಯಕ್ತಿತ್ವ ಮತ್ತು ಮನಸ್ಥಿತಿಯನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ. ಸರಿಯಾದ ಸಮಯಕ್ಕೆ ಸೂಕ್ತ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ.
Himanshu Thapliyal, an alumnus of the National Institute of Technology - Karnataka (NIT-K), Surathkal, Mangaluru, has secured the all-India first rank in the Engineering Services Examination conducted by the UPSC in 2024.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm