ಬ್ರೇಕಿಂಗ್ ನ್ಯೂಸ್
17-12-24 11:13 pm Mangalore Correspondent ಕರಾವಳಿ
ಮಂಗಳೂರು, ಡಿ.17: ವ್ಯಕ್ತಿಯೊಬ್ಬರು ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಕಿರುಕುಳದ ಬಗ್ಗೆ ಹೇಳಿಕೊಂಡು ಸಾವಿಗೆ ಶರಣಾದ ಘಟನೆ ಉಳಾಯಿಬೆಟ್ಟು ಬಳಿಯ ಫೆರ್ಮಾಯಿ ಎಂಬಲ್ಲಿ ನಡೆದಿದೆ.
ಮನೋಹರ್ ಪಿರೇರಾ (46) ಮೃತರು. ಪ್ಯಾರಾಲಿಸಿಸ್ ಆಗಿ ಕಾಲು ಊನಗೊಂಡಿದ್ದ ಮನೋಹರ್ ಅವರು ಕೋವಿಡ್ ಬಳಿಕ ತೀವ್ರ ನಷ್ಟಕ್ಕೀಡಾಗಿದ್ದರು. ಅಲ್ಲದೆ, ಮನೆಯ ಕಾರಣಕ್ಕೆ ಎಂಸಿಸಿ ಬ್ಯಾಂಕಿನಲ್ಲಿ ಸಾಲ ಮಾಡಿದ್ದರು. ಅದನ್ನು ಕಟ್ಟಲಾಗದೆ ಜಪ್ತಿ ಆಗುವಷ್ಟರ ಮಟ್ಟಿಗೆ ಬಂದಿತ್ತು.
ಇದೀಗ ವಿಡಿಯೋ ಮಾಡಿ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತನಗೆ ಭಾರೀ ಕಿರುಕುಳ ನೀಡಿದ್ದಾನೆಂದು ಹೇಳಿ ಸಾವಿಗೆ ಶರಣಾಗಿದ್ದಾರೆ. ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
#Mangalore #Fermai 46 year old man commits #suicide alleging torture by #Mcc #Catholic #Bank President #AnilLobo. The deceased has been identified as Manohar Pereira. He has made alleging of torture by Anil Lobo, Kankanady rural police are now investigating the case. #BREAKING pic.twitter.com/En9X4APn05
— Headline Karnataka (@hknewsonline) December 17, 2024
Mangalore Fermai 46 year old man commits suicide alleging torture by Mcc Catholic Bank President Anil Lobo. The deceased has been identified as Manohar Pereira. He has made alleging of torture by Anil Lobo, Kankanady rural police are now investigating the case.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am