ಬ್ರೇಕಿಂಗ್ ನ್ಯೂಸ್
20-12-24 09:28 pm Mangalore Correspondent ಕರಾವಳಿ
ಮಂಗಳೂರು, ಡಿ.20: ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮಲ್ಲಿಕಟ್ಟೆಯ ಸರ್ಕಲ್ ಬಳಿ ಸೇರಿದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಲೇ ಕೆಲಹೊತ್ತು ಪ್ರತಿಭಟನೆ ನಡೆಸಿದ್ದಾರೆ. ಅಷ್ಟರಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಸುತ್ತುವರಿದಿದ್ದಾರೆ. ಆದರೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯತ್ತ ರಸ್ತೆಯಲ್ಲಿ ನುಗ್ಗಿ ಬಂದಿದ್ದಾರೆ. ಈ ವೇಳೆ, ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.









ಪೊಲೀಸರು ಬಲವಂತವಾಗಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಬಸ್ಸಿನೊಳಗೆ ತಳ್ಳಿದ್ದಾರೆ. ಈ ವೇಳೆ, ಕೆಲವು ಮಹಿಳಾ ಕಾರ್ಯಕರ್ತರು ಹೊರಳಾಡಲು ಯತ್ನಿಸಿದ್ದೂ ನಡೆಯಿತು. ಅವರನ್ನೂ ಮಹಿಳಾ ಪೇದೆಯರು ಎತ್ತಿ ಜೀಪಿನೊಳಕ್ಕೆ ತಳ್ಳಿದ್ದಾರೆ. ಆನಂತರ, ಶಾಸಕ ವೇದವ್ಯಾಸ ಕಾಮತ್ ಅವರನ್ನೂ ಜೀಪಿನಲ್ಲಿ ಕುಳ್ಳಿರಿಸಿ ವಶಕ್ಕೆ ಪಡೆದಿದ್ದಾರೆ. 50 ಮಂದಿಯಷ್ಟು ಬಿಜೆಪಿ ಕಾರ್ಯಕರ್ತರಿದ್ದರೆ, ನೂರಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿತ್ತು.
BJP members and leaders protest gherao congress office in Mangalore over arrest of CT Ravi. MLA Vedavyas and many members of BJP were taken to police custody.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am