ಬ್ರೇಕಿಂಗ್ ನ್ಯೂಸ್
21-12-24 11:30 am Mangalore Correspondent ಕರಾವಳಿ
ಮಂಗಳೂರು, ಡಿ.21: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ PFI ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 22, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ PFI ಸಂಘಟನೆಯ ಸದಸ್ಯರು ಹತ್ಯೆ ಮಾಡಿದ್ದರು. ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಇಲ್ಲಿಯ ವರೆಗೂ 20 ಮಂದಿಯನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ಮೂವರು ಸೇರಿದಂತೆ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಬಂಧಿತ ಮೊಹಮ್ಮದ್ ಶರೀಫ್ ಕೂಡ PFI ಸಂಘಟನೆಯ ಸದಸ್ಯರಾಗಿದ್ದು, ಮಿತ್ತೂರಿನ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತಿಳಿಸಿದ್ದಾರೆ.
According to PTI report, Sherif was detained upon his arrival from Bahrain at Delhi’s Indira Gandhi International Airport. A lookout circular had been issued against him following evidence of his involvement in Nettaru’s killing.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 01:11 pm
HK News Desk
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm