ಬ್ರೇಕಿಂಗ್ ನ್ಯೂಸ್
21-12-24 11:30 am Mangalore Correspondent ಕರಾವಳಿ
ಮಂಗಳೂರು, ಡಿ.21: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ PFI ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 22, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ PFI ಸಂಘಟನೆಯ ಸದಸ್ಯರು ಹತ್ಯೆ ಮಾಡಿದ್ದರು. ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಇಲ್ಲಿಯ ವರೆಗೂ 20 ಮಂದಿಯನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ಮೂವರು ಸೇರಿದಂತೆ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಬಂಧಿತ ಮೊಹಮ್ಮದ್ ಶರೀಫ್ ಕೂಡ PFI ಸಂಘಟನೆಯ ಸದಸ್ಯರಾಗಿದ್ದು, ಮಿತ್ತೂರಿನ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತಿಳಿಸಿದ್ದಾರೆ.
According to PTI report, Sherif was detained upon his arrival from Bahrain at Delhi’s Indira Gandhi International Airport. A lookout circular had been issued against him following evidence of his involvement in Nettaru’s killing.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm