ಬ್ರೇಕಿಂಗ್ ನ್ಯೂಸ್
21-12-24 11:30 am Mangalore Correspondent ಕರಾವಳಿ
ಮಂಗಳೂರು, ಡಿ.21: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ PFI ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 22, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ PFI ಸಂಘಟನೆಯ ಸದಸ್ಯರು ಹತ್ಯೆ ಮಾಡಿದ್ದರು. ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಇಲ್ಲಿಯ ವರೆಗೂ 20 ಮಂದಿಯನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ಮೂವರು ಸೇರಿದಂತೆ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಬಂಧಿತ ಮೊಹಮ್ಮದ್ ಶರೀಫ್ ಕೂಡ PFI ಸಂಘಟನೆಯ ಸದಸ್ಯರಾಗಿದ್ದು, ಮಿತ್ತೂರಿನ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತಿಳಿಸಿದ್ದಾರೆ.
According to PTI report, Sherif was detained upon his arrival from Bahrain at Delhi’s Indira Gandhi International Airport. A lookout circular had been issued against him following evidence of his involvement in Nettaru’s killing.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am