ಬ್ರೇಕಿಂಗ್ ನ್ಯೂಸ್
22-12-24 06:04 pm Udupi Correspondent ಕರಾವಳಿ
ಕುಂದಾಪುರ, ಡಿ.22: ಸಮುದ್ರದಲ್ಲಿ ಪ್ರವಾಸಿಗರನ್ನು ವಿಹಾರ ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ನಡೆದಿದ್ದು ಅದರಲ್ಲಿದ್ದ ರೈಡರ್ ಸಮುದ್ರಪಾಲಾಗಿದ್ದಾನೆ.
ಸಮುದ್ರಕ್ಕೆ ಬಿದ್ದ ಜೆಟ್ ಸ್ಕೀ ರೈಡರ್ ಅನ್ನು ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್ ಸ್ಕೀ ಬೋಟ್ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ ಸ್ಕೀ ಮಗುಚಿ ಬಿದ್ದಿತ್ತು. ರೈಡ್ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತ ನೀರಿನಲ್ಲಿ ತೇಲಿದ್ದು ರಕ್ಷಣೆ ಮಾಡಲಾಗಿದೆ.
ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕೆಲಸ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ಅವರ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A jet ski boat carrying a tourist capsized, leading to two people falling into the sea, and the jet ski rider going missing in an incident that occurred at Trasi Beach on Saturday evening. The missing rider has been identified as Rohidas alias Ravi (45), while the tourist from Bengaluru was rescued.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am