ಬ್ರೇಕಿಂಗ್ ನ್ಯೂಸ್
22-12-24 06:04 pm Udupi Correspondent ಕರಾವಳಿ
ಕುಂದಾಪುರ, ಡಿ.22: ಸಮುದ್ರದಲ್ಲಿ ಪ್ರವಾಸಿಗರನ್ನು ವಿಹಾರ ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ನಡೆದಿದ್ದು ಅದರಲ್ಲಿದ್ದ ರೈಡರ್ ಸಮುದ್ರಪಾಲಾಗಿದ್ದಾನೆ.
ಸಮುದ್ರಕ್ಕೆ ಬಿದ್ದ ಜೆಟ್ ಸ್ಕೀ ರೈಡರ್ ಅನ್ನು ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್ ಸ್ಕೀ ಬೋಟ್ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ ಸ್ಕೀ ಮಗುಚಿ ಬಿದ್ದಿತ್ತು. ರೈಡ್ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತ ನೀರಿನಲ್ಲಿ ತೇಲಿದ್ದು ರಕ್ಷಣೆ ಮಾಡಲಾಗಿದೆ.
ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕೆಲಸ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ಅವರ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A jet ski boat carrying a tourist capsized, leading to two people falling into the sea, and the jet ski rider going missing in an incident that occurred at Trasi Beach on Saturday evening. The missing rider has been identified as Rohidas alias Ravi (45), while the tourist from Bengaluru was rescued.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm