ಬ್ರೇಕಿಂಗ್ ನ್ಯೂಸ್
14-12-20 10:45 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವುದು ಕಂಡುಬಂದಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಇದೀಗ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದರು.
ಇತ್ತೀಚೆಗೆ ಬಂಧಿತನಾದ ತೀರ್ಥಹಳ್ಳಿಯ ಸಾದತ್ (50) ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ವರದಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಸಾಕ್ಷಗಳ ಹುಡುಕಾಟ ನಡೆದಿದೆ. ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೆ ತಾಂತ್ರಿಕ ಸಾಕ್ಷ್ಯ ಕೂಡ ಮಹತ್ವದ್ದಾಗಿದ್ದು, ಅವುಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ದುರಸ್ತಿ ;
ಪೊಲೀಸ್ ಇಲಾಖೆಯಿಂದ ಮಂಗಳೂರು ನಗರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಪೈಕಿ ಹಾಳಾದವುಗಳನ್ನು ದುರಸ್ತಿಗೆ ಕಳುಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವುಗಳನ್ನು ಪುನರ್ ಸ್ಥಾಪಿಸಲಾಗುತ್ತದೆ. ನಗರದಲ್ಲಿ ಖಾಸಗಿ ಸೇರಿದಂತೆ ಒಟ್ಟು 18,500 ಸಿಸಿಟಿವಿ ಕ್ಯಾಮರಾಗಳಿದ್ದು, ಇವೆಲ್ಲವೂ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಬರುವುದರಿಂದ ಎಲ್ಲ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದರು.
Pro-terror graffiti in Mangalore, Police are in the search for the fourth accused said Police Commissioner Vikas. So far three have been arrested in connection to this case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm