ಬ್ರೇಕಿಂಗ್ ನ್ಯೂಸ್
15-12-20 11:28 am Mangalore Correspondent ಕರಾವಳಿ
ಪುತ್ತೂರು, ಡಿ.15: ಇಲ್ಲಿನ ಪೋಳ್ಯ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡ ವೆಂಕರಮಣ ಹೊಳ್ಳ (60) ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.

ಸೋಮವಾರ ಆರೆಸ್ಸೆಸ್ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ವೆಂಕಟರಮಣ, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬ್ಯಾರಿಕೇಡ್ ಗೆ ಡಿಕ್ಕಿಯಾದ ಸ್ಥಿತಿಯಲ್ಲಿ ಬೈಕ್ ಪತ್ತೆಯಾಗಿದ್ದು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು.
ಬಾಲ್ಯದಿಂದಲೇ ಆರೆಸ್ಸೆಸ್ ಸ್ವಯಂಸೇವಕರಾಗಿ ಗುರುತಿಸಿಕೊಂಡಿದ್ದ ಹೊಳ್ಳರು, ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ಆಯೋಜಿಸಿ ಕಾರ್ಯಕರ್ತರ ಪಾಲಿಗೆ ಆಶಾಕಿರಣವಾಗಿದ್ದರು.
Puttur Prominent Rss Leader was killed after a road accident in Bantwal. The deceased has been identified as Venkataramana (60).
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm