ಬ್ರೇಕಿಂಗ್ ನ್ಯೂಸ್
15-12-20 11:28 am Mangalore Correspondent ಕರಾವಳಿ
ಪುತ್ತೂರು, ಡಿ.15: ಇಲ್ಲಿನ ಪೋಳ್ಯ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡ ವೆಂಕರಮಣ ಹೊಳ್ಳ (60) ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.

ಸೋಮವಾರ ಆರೆಸ್ಸೆಸ್ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ವೆಂಕಟರಮಣ, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬ್ಯಾರಿಕೇಡ್ ಗೆ ಡಿಕ್ಕಿಯಾದ ಸ್ಥಿತಿಯಲ್ಲಿ ಬೈಕ್ ಪತ್ತೆಯಾಗಿದ್ದು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು.
ಬಾಲ್ಯದಿಂದಲೇ ಆರೆಸ್ಸೆಸ್ ಸ್ವಯಂಸೇವಕರಾಗಿ ಗುರುತಿಸಿಕೊಂಡಿದ್ದ ಹೊಳ್ಳರು, ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ಆಯೋಜಿಸಿ ಕಾರ್ಯಕರ್ತರ ಪಾಲಿಗೆ ಆಶಾಕಿರಣವಾಗಿದ್ದರು.
Puttur Prominent Rss Leader was killed after a road accident in Bantwal. The deceased has been identified as Venkataramana (60).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm