ಬ್ರೇಕಿಂಗ್ ನ್ಯೂಸ್
27-12-24 11:02 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.
ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
Mangalore Daiva slams at Adminstration members for throwing waste during program at Kolya.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm