ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.




ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am