ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.
ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm