ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.




ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm