ಬ್ರೇಕಿಂಗ್ ನ್ಯೂಸ್
28-12-24 10:49 pm Mangalore Correspondent ಕರಾವಳಿ
ಮಂಗಳೂರು, ಡಿ.28: ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುವ ಕುರಿತಾಗಿ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಈ ಕುರಿತು ಸ್ಪೀಕರ್ ಅನುಮತಿ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಮೇಲಿನಂತೆ ಉತ್ತರಿಸಿದರು. ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್, ಏಡ್ಸ್ ಇಂಜೆಕ್ಷನ್ ಚುಚ್ಚಿದ ಆರೋಪ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗೆ ಬಂಧನಕ್ಕೊಳಗಾಗಿ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆಂಬ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಘಟನೆ ನಡೆಯಬಾರದಿತ್ತು. ಈ ಬಗ್ಗೆ ವಿಧಾನ ಪರಿಷತ್ತಿನ ಸಭಾಪತಿಯವರೇ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಎಂಟು ದಿನ ನಡೆದ ಅಧಿವೇಶನದಲ್ಲಿ 63 ಗಂಟೆ 57 ನಿಮಿಷ ಕಲಾಪ ನಡೆಸಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾಗಿ 13 ಗಂಟೆ 11 ನಿಮಿಷ ಚರ್ಚೆ ನಡೆಸಲಾಗಿದ್ದು 49 ಸದಸ್ಯರು ಇದರಲ್ಲಿ ಭಾಗವಹಿಸಿದ್ದಾರೆ. 16 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಯುಟಿ ಖಾದರ್ ಮಾಹಿತಿ ನೀಡಿದರು.
Prosecution against Munirathna will be discussed says Khader in Mangalore.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm