ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm