ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am