ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm