ಬ್ರೇಕಿಂಗ್ ನ್ಯೂಸ್
10-01-25 11:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಹರೀಶ್ ಗೌಡ ಮತ್ತು ಯುವತಿ, ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ವಿವಾಹದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಹರೀಶ್ ಗೌಡ ಹಾಗೂ ಮೂಡಬಿದಿರೆಯ ಯುವತಿ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ವಾರದ ಹಿಂದೆ ಮೂಡಬಿದಿರೆಯ ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶುಕ್ರವಾರ ಯುವತಿ ಮತ್ತು ಹರೀಶ್ ಗೌಡ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಅಲ್ಲದೆ ಬೆಳ್ತಂಗಡಿ ವಿವಾಹ ನೊಂದಣಿ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿದ್ದಾರೆ. ಯುವತಿ ಪತ್ತೆಯಾದ ವಿಚಾರ ಕೇಳಿ ಬೆಳ್ತಂಗಡಿಗೆ ಆಕೆಯ ಪೋಷಕರು ಆಗಮಿಸಿದ್ದರು. ಆದರೆ ಜೋಡಿ ತಾವು ವಿವಾಹವಾಗಿರುವುದಾಗಿ ಹೇಳಿದ್ದರಿಂದ ಆಕೆಯನ್ನು ಬಿಟ್ಟು ಪೋಷಕರು ತೆರಳಿದ್ದಾರೆ.
Missing muslim girl found married in temple with Hindu boy at Belthangady in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am