ಬ್ರೇಕಿಂಗ್ ನ್ಯೂಸ್
11-01-25 04:57 pm Mangaluru Correspondent ಕರಾವಳಿ
ಮಂಗಳೂರು, ಜ.11: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಸಿದ್ಧತೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ಕ್ಷೇತ್ರದ ನರಿಂಗಾನದಲ್ಲಿ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳಕ್ಕೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ಕದ್ರಿ- ನಂತೂರು ರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು. ಇದನ್ನರಿತ ಪೊಲೀಸರು ಮುಖ್ಯಮಂತ್ರಿ ಬರುವ ಮೊದಲೇ ಬಿಕೆ ಇಮ್ತಿಯಾಜ್ ನೇತೃತ್ವದಲ್ಲಿ ಸೇರಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.




ಕಮ್ಯುನಿಸ್ಟ್ ಮತ್ತು ಡಿವೈಎಫ್ಐ ವತಿಯಿಂದ ಜನಪರ ವಿಚಾರಗಳಲ್ಲಿ ಪ್ರತಿಭಟನೆ ನಡೆಸಿದ್ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾಗಲೂ ಮುನೀರ್ ಕಾಟಿಪಳ್ಳ ಸೇರಿದಂತೆ ಕೆಲವರ ವಿರುದ್ಧ ಕೇಸು ದಾಖಲಿಸಲಾಗಿತ್ತು. ಇದನ್ನ ವಿರೋಧಿಸಿ ಕಮ್ಯುನಿಸ್ಟ್ ಮತ್ತು ಇತರ ಸಂಘಟನೆಗಳು ಪೊಲೀಸ್ ಕಮಿಷನರ್ ವಿರುದ್ಧ ಸರಣಿ ಪ್ರತಿಭಟನೆ ನಡೆಸಿದ್ದವು.
ಆದರೆ ಜಿಲ್ಲೆಯವರೇ ಆದ ಸ್ಪೀಕರ್ ಯುಟಿ ಖಾದರ್, ಕಮ್ಯುನಿಸ್ಟರ ಪ್ರತಿಭಟನೆಗೆ ಸೊಪ್ಪು ಹಾಕಿರಲಿಲ್ಲ. ಕಮಿಷನರ್ ಅವರನ್ನು ಸಮರ್ಥನೆಯನ್ನೇ ಮಾಡಿದ್ದರು. ಇದೀಗ ಖಾದರ್ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬರುವಾಗಲೇ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು, ಮುಖ್ಯಮಂತ್ರಿ ಗಮನ ಸೆಳೆಯುವ ಯತ್ನ ಮಾಡಿದ್ದಾರೆ. ಅದಕ್ಕೂ ಮೊದಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
DYFI activists gherao CM Siddaramaiahs car in Mangalore, demanding suspension of Police Commissioner IPS Anupam Agrawal.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am