ಬ್ರೇಕಿಂಗ್ ನ್ಯೂಸ್
15-12-20 03:41 pm Mangalore Correspondent ಕರಾವಳಿ
ಮಂಗಳೂರು, ಡಿ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝೆಡ್ ವ್ಯಾಪ್ತಿ ಮತ್ತು ಇತರೇ ಭಾಗದ ಮರಳು ವಿತರಣೆಯಲ್ಲಿ ಸುಧಾರಣೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಮರಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶಾಸಕರಾದ ಯು.ಟಿ.ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ವಿಶ್ವಾಸ್ ದಾಸ್, ಪ್ರವೀಣ್ಚಂದ್ರ ಆಳ್ವ, ಗಿರೀಶ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತು.
ಡಿ.24 ಮತ್ತು 25ರಂದು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕ್ರೈಸ್ತರು ಚರ್ಚ್ಗಳಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅದಕ್ಕಾಗಿ ಕೋವಿಡ್-19 ನಿಯಮದಲ್ಲಿ ಸಡಿಲಿಕೆ ನೀಡಿ ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಯನ್ನು ಇದೇ ಸಂದರ್ಭ ಒತ್ತಾಯಿಸಲಾಯಿತು.
ನಗರದಲ್ಲಿ ಸಿಸಿಟಿವಿ ಕ್ಯಾಮರಾಗಳು ನಿರುಪಯುಕ್ತವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಂಗಳೂರು- ಗುಂಡ್ಯ ರಸ್ತೆ ಹಾಗೂ ಮಂಗಳೂರು- ಸಂಪಾಜೆ ರಸ್ತೆ ತೀರಾ ಹದೆಗೆಟ್ಟಿದ್ದು, ಸಂಚಾರ ಕಷ್ಟವಾಗಿರುವುದರಿಂದ ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಯನ್ನು ನಿಯೋಗ ಆಗ್ರಹಿಸಿದೆ.
Mangalore congress leaders appeal DC Rajendra to grant permission for sand mining and also to limit restrictions for this Christmas 2020 in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm