ಬ್ರೇಕಿಂಗ್ ನ್ಯೂಸ್
15-12-20 03:41 pm Mangalore Correspondent ಕರಾವಳಿ
ಮಂಗಳೂರು, ಡಿ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝೆಡ್ ವ್ಯಾಪ್ತಿ ಮತ್ತು ಇತರೇ ಭಾಗದ ಮರಳು ವಿತರಣೆಯಲ್ಲಿ ಸುಧಾರಣೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಮರಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶಾಸಕರಾದ ಯು.ಟಿ.ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ವಿಶ್ವಾಸ್ ದಾಸ್, ಪ್ರವೀಣ್ಚಂದ್ರ ಆಳ್ವ, ಗಿರೀಶ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತು.
ಡಿ.24 ಮತ್ತು 25ರಂದು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕ್ರೈಸ್ತರು ಚರ್ಚ್ಗಳಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅದಕ್ಕಾಗಿ ಕೋವಿಡ್-19 ನಿಯಮದಲ್ಲಿ ಸಡಿಲಿಕೆ ನೀಡಿ ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಯನ್ನು ಇದೇ ಸಂದರ್ಭ ಒತ್ತಾಯಿಸಲಾಯಿತು.
ನಗರದಲ್ಲಿ ಸಿಸಿಟಿವಿ ಕ್ಯಾಮರಾಗಳು ನಿರುಪಯುಕ್ತವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಂಗಳೂರು- ಗುಂಡ್ಯ ರಸ್ತೆ ಹಾಗೂ ಮಂಗಳೂರು- ಸಂಪಾಜೆ ರಸ್ತೆ ತೀರಾ ಹದೆಗೆಟ್ಟಿದ್ದು, ಸಂಚಾರ ಕಷ್ಟವಾಗಿರುವುದರಿಂದ ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಯನ್ನು ನಿಯೋಗ ಆಗ್ರಹಿಸಿದೆ.
Mangalore congress leaders appeal DC Rajendra to grant permission for sand mining and also to limit restrictions for this Christmas 2020 in Mangalore.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm