ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm