ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm