ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm