ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm