ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am