ಬ್ರೇಕಿಂಗ್ ನ್ಯೂಸ್
15-01-25 12:09 pm Mangaluru Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
Mangalore Jail staff assaulted and threatened by A block jail inmates, case filed at barke police station
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm