ಬ್ರೇಕಿಂಗ್ ನ್ಯೂಸ್
15-01-25 12:09 pm Mangaluru Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
Mangalore Jail staff assaulted and threatened by A block jail inmates, case filed at barke police station
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm