ಬ್ರೇಕಿಂಗ್ ನ್ಯೂಸ್
23-01-25 02:33 pm Mangalore Correspondent ಕರಾವಳಿ
ಮಂಗಳೂರು, ಜ.23: ನಗರದ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಸೆಂಟರ್ ಒಂದಕ್ಕೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರಿಗೆ ಇಂದು(ಜ.23) ಮಧ್ಯಾಹ್ನ ಹೊತ್ತಿಗೆ ಕೆಲವಾರು ಕಾರ್ಯಕರ್ತರು ಸೇರಿ ದಾಳಿ ನಡೆಸಿದ್ದಾರೆ. ಶ್ರೀರಾಮ ಸೇನೆ ಸಂಘಟನೆಯ ಪ್ರಸಾದ್ ಅತ್ತಾವರ ನೇತೃತ್ವದ ಹುಡುಗರು ದಾಳಿ ನಡೆಸಿದ್ದಾಗಿ ತಿಳಿದುಬಂದಿದೆ.
ಮಸಾಜ್ ಪಾರ್ಲರ್ ಒಳಗಿನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ ಗಳನ್ನು ಪುಡಿಗಟ್ಟಿದ್ದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಆವಾಜ್ ಹಾಕಿದ್ದಾರೆ. ಹುಡುಗಿಯರು ಕೈಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಇದೆ. ಕಾರ್ಯಕರ್ತರೇ ಜೊತೆಗೆ ಕ್ಯಾಮರಾಮನ್ ಒಬ್ಬನನ್ನು ಕರೆದೊಯ್ದು ದಾಳಿ ನಡೆಸಿರುವಂತೆ ತೋರುತ್ತಿದೆ. ಇದರ ವಿಡಿಯೋವನ್ನು ಕಾರ್ಯಕರ್ತರೇ ಬಿಡುಗಡೆ ಮಾಡಿದ್ದಾರೆ.
\
ಮಾಹಿತಿ ಪ್ರಕಾರ, ಈ ಮಸಾಜ್ ಪಾರ್ಲರನ್ನು ಒಂದು ವರ್ಷದಿಂದ ನಡೆಸುತ್ತಿದ್ದು, ಸುಧೀರ್ ಎಂಬವರಿಗೆ ಸೇರಿದ್ದಾಗಿದೆ. ಮಂಗಳೂರು ನಗರದಲ್ಲಿ ಈ ರೀತಿಯ 16 ಮಸಾಜ್ ಸೆಂಟರ್ ಗಳಿದ್ದು, ಕೆಲವು ಪರವಾನಗಿ ಹೊಂದಿಲ್ಲದೆಯೂ ನಡೆಯುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಇದೇ ರೀತಿ ಕೇಂದ್ರವೊಂದಕ್ಕೆ ದಾಳಿ ನಡೆಸಿದ್ದು ವಿಡಿಯೋ ವೈರಲ್ ಆಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಅಕ್ರಮ ಮಸಾಜ್ ಪಾರ್ಲರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದು ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಜರುಗಿಸಿಲ್ಲ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
Mangalore Unisex saloon at Bejai vandalised by Prasad attavar ram sena members over illegal activities. The activist have vandalised the entire shop alleging of illegal activities in the name of spa. The video of this has gone viral on social media.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm