ಬ್ರೇಕಿಂಗ್ ನ್ಯೂಸ್
23-01-25 05:43 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆಯ ಕಾರ್ಯಕರ್ತರು ದಾಳಿ ನಡೆಸಿದ್ದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ತಿರುವು ಪಡೆದಿದೆ. ಯುವಕರು ಕಾನೂನು ಕೈಗೆತ್ತಿಕೊಂಡಿದ್ದಾರೆಂದು ಮಸಾಜ್ ಪಾರ್ಲರ್ ಮಾಲೀಕನ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದು, ದಾಳಿ ಹೊಣೆ ಹೊತ್ತುಕೊಂಡ ರಾಮ ಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಯಾದ ಬೆನ್ನಲ್ಲೇ ಮಾಧ್ಯಮದವರು ಪ್ರಸಾದ್ ಅತ್ತಾವರ್ ಪ್ರತಿಕ್ರಿಯೆ ಪಡೆಯಲು ಕುಡುಪು ಬಳಿಯಿರುವ ಅವರ ನಿವಾಸಕ್ಕೆ ತೆರಳಿದ್ದರು. ಅಷ್ಟರಲ್ಲಿಯೇ ಪೊಲೀಸರು ಕೂಡ ಅಲ್ಲಿಗೆ ತಲುಪಿದ್ದರು. ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದಾಗಲೇ ಪೊಲೀಸರು ಪ್ರಸಾದ್ ಅವರನ್ನು ಮನೆಯಿಂದ ಹೊರಕ್ಕೆಳೆದುಕೊಂಡು ಬಂದಿದ್ದಾರೆ. ಆನಂತರ, ಪೊಲೀಸ್ ಕಾರಿನಲ್ಲಿ ಕೂರಿಸಿದ್ದಾರೆ.
ಇದರ ನಡುವೆಯೇ ಮಾಧ್ಯಮಕ್ಕೆ ಹೇಳಿಕೆ ನೀಡಿದ ಪ್ರಸಾದ್ ಅತ್ತಾವರ್, ನಮ್ಮ ಕಾರ್ಯಕರ್ತರೇ ದಾಳಿ ನಡೆಸಿರೋದು. ಸುಮ್ಮನೆ ದಾಳಿ ನಡೆಸಿದ್ದಲ್ಲ. ಅಲ್ಲಿ 15-16 ವರ್ಷದ ಕಾಲೇಜು ಹುಡುಗಿಯರನ್ನು ತಂದಿಟ್ಟು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದರು. ಇದರ ಬಗ್ಗೆ ಪೊಲೀಸರು ಕ್ರಮ ಜರುಗಿಸಿರಲಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಅವರನ್ನು ಬಂಧನ ಮಾಡಿದ್ದು, ಇತರೇ ಕಾರ್ಯಕರ್ತರ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ 8-10 ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದರು.
Attack on saloon: Ram Sena Leader Prasad Attavar was arrested by CCB police in Mangalore while he was talking to media persons at his residence. Colours unisex saloon was vandalised by Ram Sena activists alleging illegal activity.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm